ಸ್ಟಾರ್ ಆಗಿ ಮಿಂಚುತ್ತಿದ್ದ ಅಲ್ಲು ಅರ್ಜುನ್ ಅರೆಸ್ಟ್

Date:

ಪುಷ್ಪ 2 ಚಿತ್ರದ ಯಶಸ್ಸಿನ ಸಂಭ್ರಮದಲ್ಲಿರುವಾಗಲೇ ನಾಯಕ‌ ನಟ ಅಲ್ಲು ಅರ್ಜುನ್ ಪೋಲಿಸರ ಅತಿಥಿಯಾಗಿದ್ದಾರೆ. ಡಿಸೆಂಬರ್ 4 ರಂದು ಹೈದರಾಬಾದ್ ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಪುಷ್ಪ 2 ಚಿತ್ರದ ಪ್ರೀಮಿಯರ್ ಷೋ ನ ವೇಳೆ ನಡೆದಿದ್ದ ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟಿದ್ದ ಮಹಿಳೆಯ ಕುರಿತಾದ ಕೇಸ್ ನಲ್ಲಿ ಚಿಕ್ಕಡಪಲ್ಲಿ ಪೋಲಿಸರು ಇವರನ್ನು ಅರೆಸ್ಟ್ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಎಫ್.ಐ.ಆರ್. ದಾಖಲಾಗಿದ್ದು ನಟ ಅಲ್ಲು ಅರ್ಜುನ್ ಪ್ರಕರಣ ವಜಾಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ಮೃತ ಮಹಿಳೆಯ ಕುಟುಂಬಕ್ಕೆ ಪರಿಹಾರಾರ್ಥವಾಗಿ 25 ಲಕ್ಷ ರೂ ಗಳನ್ನು ನೀಡುವುದಾಗಿ, ಈ ಕಾಲ್ತುಳಿತ ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ತಂಡದ ಕಡೆಯಿಂದ ಭರಿಸುವುದಾಗಿ ಕೂಡಾ ತಿಳಿಸಿದ್ದರು.

ಚಿತ್ರದ ಯಶಸ್ಸಿನ ಈ ಶುಭಗಳಿಗೆಯಲ್ಲಿ ಹರ್ಷಾಚರಣೆಯ ಸಂದರ್ಭದಲ್ಲಿರುವಾಗಲೇ ನಾಯಕನಟನನ್ನು ಬಂಧಿಸಿದ್ದು ಚಿತ್ರತಂಡದವರಿಗೂ ಅಭಿಮಾನಿಗಳಿಗೂ ಬೇಸರವಾಗಿದೆ.

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img
spot_imgspot_imgspot_imgspot_img

Popular

You Might Also Like
Related

ಇಂಪಾದ ಗುಂಗನ್ನು ಮನದಲ್ಲಿ ಉಳಿಸುತ್ತದೆ “ಮರಳಿದೆ ಜೀವ” ಮೆಲೋಡಿ ಸಾಂಗ್

ಇಂಪಾದ ಗುಂಗನ್ನು ಮನದಲ್ಲಿ ಉಳಿಸುತ್ತದೆ “ಮರಳಿದೆ ಜೀವ” ಮೆಲೋಡಿ ಸಾಂಗ್ ಹೊರಬಂತು ಸದ್ಯದಲ್ಲೇ...

ಅನೌನ್ಸ್ ಆಯ್ತು “ಸಿಕ್ಸ್ ಮಂಥ್ಸ್ ನೋಟಿಸ್”; ಹೊರಬರಲಿದೆ ಹೃದಯಸ್ಪರ್ಶಿ ಪ್ರಣಯ, ಹಾಸ್ಯ ಚಿತ್ರ

ಅನೌನ್ಸ್ ಆಯ್ತು "ಸಿಕ್ಸ್ ಮಂಥ್ಸ್ ನೋಟಿಸ್"; ಹೊರಬರಲಿದೆ ಹೃದಯಸ್ಪರ್ಶಿ ಪ್ರಣಯ, ಹಾಸ್ಯ...

ಬಿಗ್ ಬಾಸ್ ಮನೆಯಲ್ಲಿ ಭೇಷ್ ಎನ್ನಿಸಿಕೊಳ್ಳುತ್ತಿರುವ “ಗಿಲ್ಲಿ ನಟ” ನ ಇಂಟೆರೆಸ್ಟಿಂಗ್ ಸ್ಟೋರಿ

ಬಿಗ್ ಬಾಸ್ ಮನೆಯಲ್ಲಿ ಭೇಷ್ ಎನ್ನಿಸಿಕೊಳ್ಳುತ್ತಿರುವ "ಗಿಲ್ಲಿ ನಟ" ನ ಇಂಟೆರೆಸ್ಟಿಂಗ್...

ಸಾಹಸಸಿಂಹ ವಿಷ್ಣುವರ್ಧನ್ ಅವ್ರ ಫೇಮಸ್ ಮೂವೀ ಡೈಲಾಗ್ಸ್ – Dr Vishnuvardhan Dialogues Quotes

ಸಾಹಸಸಿಂಹ ವಿಷ್ಣುವರ್ಧನ್ ಅವ್ರ ಫೇಮಸ್ ಮೂವೀ ಡೈಲಾಗ್ಸ್ - Dr Vishnuvardhan...