ನಾನು ದರ್ಶನ್ ಗೆ ಸಿನಿಮಾ ಮಾಡೋದು ಖಚಿತ – ನಿರ್ದೇಶಕ ದಿನಕರ್ ತೂಗುದೀಪ

Date:

  • ನಾನು ದರ್ಶನ್ ಗೆ ಸಿನಿಮಾ ಮಾಡೋದು ಖಚಿತ – ನಿರ್ದೇಶಕ ದಿನಕರ್ ತೂಗುದೀಪ
  • ದರ್ಶನ್ ಜೊತೆಗೆ ಸಿನಿಮಾ ಮಾಡುವ ಭರವಸೆ

ನಟ ದರ್ಶನ್ ಸಹೋದರ ಮತ್ತು ನಿರ್ದೇಶಕನಾಗಿರುವ ದಿನಕರ್ ತೂಗುದೀಪ್ Dinakar Thoogudeepa ‘ರಾಯಲ್’ ಎಂಬ ಸಿನಿಮಾ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ದರ್ಶನ್‌ಗೆ Darshan ನಾನು ಸಿನಿಮಾ ಮಾಡೋದು ಕನ್ನರ್ಮ್ ಎಂದು ಹೇಳಿದರು. ಈ ಮೂಲಕ ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ.

ರಾಯಲ್ ಸಿನಿಮಾದ Royal Cinema ಸುದ್ದಿಗೋಷ್ಟಿಯಲ್ಲಿ ಭಾಗವಹಿಸಿ ಮಾತನಾಡಿದ ದಿನಕರ್ ತೂಗುದೀಪ್ ದರ್ಶನ್ ಬಗ್ಗೆ ಮಾತನಾಡಿದರು ನಾವು ಅಣ್ಣ-ತಮ್ಮ ಬೇರೆ ಆಗಿದೀವಿ ಅಂತ ಯಾರೂ ಹೇಳಿದರು, ಗಂಡ-ಹೆಂಡತಿ ಮಧ್ಯೆ ಹೇಗೆ ಜಗಳ ಇರುತ್ತದೋ, ಹಾಗೆ ಅಣ್ಣ-ತಮ್ಮ ಅಂದ ಮೇಲೆ ಜಗಳ ಇದ್ದೆ ಇರುತ್ತೆ.
ನಾನು ದರ್ಶನ್ ಮಾತನಾಡುತ್ತಲೆ ಇರುತ್ತೇವೆ. ಅತ್ತಿಗೆ ಜೊತೆಗೆ ಯಾವಾಗಲೂ ಕಾಂಟಾಕ್ಟ್‌ನಲ್ಲಿರುತ್ತೇವೆ. ದರ್ಶನ್‌ಗೆ ಬೆನ್ನು ನೋವಿದೆ, ಅದಕ್ಕೆ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

Share post:

spot_imgspot_imgspot_imgspot_img
spot_imgspot_imgspot_imgspot_img

Popular

You Might Also Like
Related

ಇಂಪಾದ ಗುಂಗನ್ನು ಮನದಲ್ಲಿ ಉಳಿಸುತ್ತದೆ “ಮರಳಿದೆ ಜೀವ” ಮೆಲೋಡಿ ಸಾಂಗ್

ಇಂಪಾದ ಗುಂಗನ್ನು ಮನದಲ್ಲಿ ಉಳಿಸುತ್ತದೆ “ಮರಳಿದೆ ಜೀವ” ಮೆಲೋಡಿ ಸಾಂಗ್ ಹೊರಬಂತು ಸದ್ಯದಲ್ಲೇ...

ಅನೌನ್ಸ್ ಆಯ್ತು “ಸಿಕ್ಸ್ ಮಂಥ್ಸ್ ನೋಟಿಸ್”; ಹೊರಬರಲಿದೆ ಹೃದಯಸ್ಪರ್ಶಿ ಪ್ರಣಯ, ಹಾಸ್ಯ ಚಿತ್ರ

ಅನೌನ್ಸ್ ಆಯ್ತು "ಸಿಕ್ಸ್ ಮಂಥ್ಸ್ ನೋಟಿಸ್"; ಹೊರಬರಲಿದೆ ಹೃದಯಸ್ಪರ್ಶಿ ಪ್ರಣಯ, ಹಾಸ್ಯ...

ಬಿಗ್ ಬಾಸ್ ಮನೆಯಲ್ಲಿ ಭೇಷ್ ಎನ್ನಿಸಿಕೊಳ್ಳುತ್ತಿರುವ “ಗಿಲ್ಲಿ ನಟ” ನ ಇಂಟೆರೆಸ್ಟಿಂಗ್ ಸ್ಟೋರಿ

ಬಿಗ್ ಬಾಸ್ ಮನೆಯಲ್ಲಿ ಭೇಷ್ ಎನ್ನಿಸಿಕೊಳ್ಳುತ್ತಿರುವ "ಗಿಲ್ಲಿ ನಟ" ನ ಇಂಟೆರೆಸ್ಟಿಂಗ್...

ಸಾಹಸಸಿಂಹ ವಿಷ್ಣುವರ್ಧನ್ ಅವ್ರ ಫೇಮಸ್ ಮೂವೀ ಡೈಲಾಗ್ಸ್ – Dr Vishnuvardhan Dialogues Quotes

ಸಾಹಸಸಿಂಹ ವಿಷ್ಣುವರ್ಧನ್ ಅವ್ರ ಫೇಮಸ್ ಮೂವೀ ಡೈಲಾಗ್ಸ್ - Dr Vishnuvardhan...